ಕಾರು ನಿಯಂತ್ರಣ ತಪ್ಪಿದ ಪರಿಣಾಮ ಇಬ್ಬರು ಮೃತ್ಯು,

Kasaragod Peria Car Acciedent,

ಕಾರು ನಿಯಂತ್ರಣ ತಪ್ಪಿದ ಪರಿಣಾಮ ಇಬ್ಬರು ಮೃತ್ಯು,
1 / 1

1. ಕಾರು ನಿಯಂತ್ರಣ ತಪ್ಪಿದ ಪರಿಣಾಮ ಇಬ್ಬರು ಮೃತ್ಯು,

ಕಾಸರಗೋಡು; ಕಾರು ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಮೃತ ಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಪೆರಿಯದಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ತಾಯನ್ನೂರಿನ ರಾಜೇಶ್ (35) ಮತ್ತು ರಘುನಾಥ್ (52) ಮೃತಪಟ್ಟವರು. ಇಂದು ಮುಂಜಾನೆ ಈ ಅಪಘಾತ ನಡೆದಿದೆ. ರಾಹುಲ್ ಮತ್ತು ರಾಜೇಶ್ ಗಾಯಗೊಂಡವರು. ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.