ಪೂಜ್ಯ ಖಾವಂದರಿಗೆ ಮಧ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆ ನೀಡಿದ ಕ್ಷಣ,
Kasaragod,Madhyavarjana Shibira
1. ಪೂಜ್ಯ ಖಾವಂದರಿಗೆ ಮಧ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆ ನೀಡಿದ ಕ್ಷಣ,
ಪೂಜ್ಯ ಖಾವಂದರಿಗೆ 1766 ನೇ ಮಧ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆ ನೀಡಿದ ಕ್ಷಣದಲ್ಲಿ, ಕಾಸರಗೋಡು ಜನಜಾಗ್ರತಿ ವೇದಿಕೆಯ ಅಧ್ಯಕ್ಷರಾದ ಡಾ. ಜಯಪ್ರಕಾಶ್ ನಾರಾಯಣ ತೋಟ್ಟೆತೋಡಿ ಮತ್ತು ನಿಕಟಪೂರ್ವ ಅಧ್ಯಕ್ಷರು ಅಶ್ವಥ್ ಪೂಜಾರಿ ಲಾಲ್ಭಾಗ್, ತಾಲೂಕಿನ ಮಾನ್ಯ ಯೋಜನಾಧಿಕಾರಿ ಶಶಿಕಲಾ ಸುವರ್ಣ, ಮೇಲ್ವಿಚಾರಕ ಭಾಸ್ಕರ್ ಉಪಸ್ಥಿತರಿದ್ದರು.