ಬೆಂಗಳೂರು: ಮಾಜಿ ಸಿ ಎಮ್ ಬಸವರಾಜ್ ಬೊಮ್ಮಾಯಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ,

,Karnataka,Banglore,Hospital

ಬೆಂಗಳೂರು: ಮಾಜಿ ಸಿ ಎಮ್ ಬಸವರಾಜ್ ಬೊಮ್ಮಾಯಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ,
1 / 1

1. ಬೆಂಗಳೂರು: ಮಾಜಿ ಸಿ ಎಮ್ ಬಸವರಾಜ್ ಬೊಮ್ಮಾಯಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ,

ಸೋಮವಾರ ರಾತ್ರಿ ಹೃದಯ ಶಸ್ತ್ರಚಿಕಿಸ್ತೆಗೆ ಒಳಗಾಗಿದ್ದು, ಸಧ್ಯ ತೀವ್ರ ನಿಗಾ ಘಟಕದಲ್ಲಿದ್ದಾರೆ. ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಬೊಮ್ಮಾಯಿ ಅವರು ಬುಧವಾರ ಇಲ್ಲವೇ ಗುರುವಾರ ಐ ಸಿ ಯುನಿಂದ ಸಾಮಾನ್ಯ ವಾರ್ಡಿಗೆ ಶಿಫ್ಟ್ ಅಗಲಿದ್ದಾರೆ. ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ತೀವ್ರ ಮಂಡಿನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾದ ಅವರನ್ನು ಅರೋಗ್ಯ ತಪಾಸಣೆಗೆ ಒಳಪಡಿಸಿದಾಗ ಹೃದಯದಲ್ಲಿ ಸಮಸ್ಯೆ ಇರುದು ಪತ್ತೆಯಾಯಿತು. ಹಾಗಾಗಿ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲೆ ಇರಲಿದ್ದಾರೆ.