ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ವೈಭವ, ದೇವಿಗೆ ವಿಶೇಷ ಪುಷ್ಪಾಲಂಕಾರ;
Manglore,Dasara,Festival,
1. ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ವೈಭವ, ದೇವಿಗೆ ವಿಶೇಷ ಪುಷ್ಪಾಲಂಕಾರ;
ಪ್ರತಿನಿತ್ಯ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಕ್ಷೇತ್ರದಲ್ಲಿ ದುರ್ಗಾಹೋಮ, ಪುಷ್ಪಾಲಂಕಾರ ಮಹಾಪೂಜೆ, ನಡೆಯಿತು. ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಎಚ್ ಎಸ್ ಸಾಯಿರಾಂ, ಉಪಾಧ್ಯಕ್ಷೆ ಉರ್ಮಿಳಾ ರಮೇಶ್ ಸೇರಿದಂತೆ ಹಲವು ಮಂದಿ ಗಣ್ಯರು ದುರ್ಗಾ ಹೋಮದಲ್ಲಿ ಪಾಲ್ಗೊಂಡರು.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಎಂಎಲ್ಸಿ ಹರೀಶ್ ಕುಮಾರ್ ಅವರು ಮಾತನಾಡಿ, ದೇಶವಿದೇಶಗಳಲ್ಲಿ ಇಂದು ಕುದ್ರೋಳಿ ದಸರಾ ಪ್ರಖ್ಯಾತಿಯನ್ನು ಹೊಂದಿದೆ, ಮೈಸೂರು ದಸರಾದಷ್ಟೇ ಮಂಗಳೂರು ದಸರಾ ವಿಶ್ವವಿಖ್ಯಾತಿ ಪಡೆದಿದೆ ಎಂದರು.