ಲಕ್ಷ್ಮಿ ಹೆಬ್ಬಾಳ್ಕರ್ ಮನವಿಗೆ ಸ್ಪಂದಿಸಿ ಹಿರಿಯ ನಾಗರಿಕ
ಗುಡ್ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ!
1. ಲಕ್ಷ್ಮಿ ಹೆಬ್ಬಾಳ್ಕರ್ ಮನವಿಗೆ ಸ್ಪಂದಿಸಿ ಹಿರಿಯ ನಾಗರಿಕ
ಮಹಿಳಾ ಮತ್ತು ಹಿರಿಯ ನಾಗರಿಕರ ಇಲಾಖೆಯಿಂದ ಇಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಿನ್ನೆಲೆ ಸಮಾಜ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ಸಿಎಂ ಸಿದ್ದರಾಮಯ್ಯ ಸನ್ಮಾನ ಮಾಡುವ ಮೂಲಕ ಗೌರವ ಸಮರ್ಪಣೆ ಮಾಡುವ ಕಾರ್ಯಕ್ರಮವನ್ನು ನಗರದ ರವೀಂದ್ರ ಕಲಾ ಕ್ಷೇತ್ರದಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಇನ್ನಿತರ ಅತಿಥಿಗಳು ಇದ್ದರು.