2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯು ಲಕ್ಷ್ಮೀಶ ತೋಳ್ಪಾಡಿ ಅವರ ಕೃತಿಗೆ ಲಭಿಸಿದೆ,

Delhi,Kendra Sahithya Acedamy Award,

2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯು ಲಕ್ಷ್ಮೀಶ ತೋಳ್ಪಾಡಿ ಅವರ ಕೃತಿಗೆ ಲಭಿಸಿದೆ.
1 / 1

1. 2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯು ಲಕ್ಷ್ಮೀಶ ತೋಳ್ಪಾಡಿ ಅವರ ಕೃತಿಗೆ ಲಭಿಸಿದೆ.

2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯು 24 ಭಾಷೆಗಳಿಗೆ ಪ್ರಕಟವಾಗಿದ್ದು ಇದರಲ್ಲಿ ಪ್ರಬಂಧ ವಿಭಾಗದಲ್ಲಿ ಕನ್ನಡದ ಖ್ಯಾತ ಚಿಂತಕ, ಲೇಖಕ, ಲಕ್ಷ್ಮೀಶ ತೋಳ್ಪಾಡಿ ಅವರ ಕೃತಿಗೆ ಪ್ರಶಸ್ತಿ ಲಭಿಸಿದೆ.ಮಹಾಭಾರತ ಅನುಸಂಧಾನದ ಭಾರತಯಾತ್ರೆ ಪ್ರಬಂಧಕ್ಕೆ ಈ ಗೌರವ ಸಿಕ್ಕಿದೆ. ಲಕ್ಷೀಶ ತೋಳ್ಪಾಡಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಳಿಯ ಶಾಂತಿಗೋಡು ಗ್ರಾಮದವರಾಗಿದ್ದಾರೆ.ಪ್ರಶಸ್ತಿ ವಿಜೇತರು ಮಾರ್ಚ್ 12, 2024 ರಂದು ನವದೆಹಲಿಯ ಕಮಾನಿ ಸಭಾಂಗಣದಲ್ಲಿ ಗೌರವ ಪಡೆಯಲಿದ್ದಾರೆ