ಉಡುಪಿ: ಪರಮಪೂಜ್ಯ ಪುತ್ತಿಗೆ ಶ್ರೀಪಾದರನ್ನು ಅಭಿನಂದಿಸಿದ ಪ್ರಧಾನಿಗಳು,

Udupi Putthige Shreepaadas Meeted Modiji,

ಉಡುಪಿ: ಪರಮಪೂಜ್ಯ ಪುತ್ತಿಗೆ ಶ್ರೀಪಾದರನ್ನು ಅಭಿನಂದಿಸಿದ ಪ್ರಧಾನಿಗಳು,
1 / 1

1. ಉಡುಪಿ: ಪರಮಪೂಜ್ಯ ಪುತ್ತಿಗೆ ಶ್ರೀಪಾದರನ್ನು ಅಭಿನಂದಿಸಿದ ಪ್ರಧಾನಿಗಳು,

ಭಾರತದ ಪ್ರಧಾನಿಗಳಾದ ನರೇಂದ್ರ ಮೋದಿಯವರಿಗೆ ಇಂದು ಆಂಧ್ರದ ಲೇಪಾಕ್ಷಿಯಲ್ಲಿ ಶ್ರೀಪುತ್ತಿಗೆ ಮಠದ ಪರ್ಯಾಯದ ಆಮಂತ್ರಣ ಪತ್ರಿಕೆಯನ್ನು ಶ್ರೀಮಠದ ಶಿಷ್ಯರಾದ ತಿರುಪತಿಯ ವೇಂಕಟೇಶ ಹೆಚ್.ಎಸ್ ಅವರು ನೀಡಿದರು. ಹದಿನಾಲ್ಕು ವರ್ಷಗಳ ಹಿಂದೆ ಶ್ರೀಗಳನ್ನು ಭೇಟಿ ಮಾಡಿದ್ದನ್ನು ನೆನಪಿಸಿಕೊಂಡು ಪರ್ಯಾಯ ಸಂಭ್ರಮಕ್ಕೆ ಅಭಿನಂದನೆಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಅತ್ಯಂತ ಗೌರವ ಹಾಗೂ ಸಂತೋಷದಿಂದ ಶ್ರೀಮಠದ ಆಮಂತ್ರಣ ಪತ್ರಿಕೆಯನ್ನು ಸ್ವೀಕರಿಸಿದರು . ಸಂದೇಶವನ್ನು ಕಳಿಸುವುದಾಗಿ ತಿಳಿಸಿದರು.