ಬಳ್ಳಾಗುಡೆಲ್ ಶ್ರೀ ಪಾಡಾಂಗರೆ ಭಗವತೀ ಕ್ಷೇತ್ರದ ಜೀರ್ಣೋದ್ದಾರ ಪ್ರಯುಕ್ತ ಇಂದು ಬೆಳಿಗ್ಗೆ 8 ಗಂಟೆಗೆ ನಡೆದ ಶುಭ ಮುಹೂರ್ತದಲ್ಲಿ ಶ್ರೀ ಕ್ಷೇತ್ರದ ದಾರಂದ ಇಡುವ ಕಾರ್ಯಕ್ರಮ ಜರಗಿತು.

Manjeshwar,Temple

ಬಳ್ಳಾಗುಡೆಲ್ ಶ್ರೀ ಪಾಡಾಂಗರೆ ಭಗವತೀ ಕ್ಷೇತ್ರದ ಜೀರ್ಣೋದ್ದಾರ ಪ್ರಯುಕ್ತ ಇಂದು ಬೆಳಿಗ್ಗೆ 8 ಗಂಟೆಗೆ ನಡೆದ ಶುಭ ಮುಹೂರ್ತದಲ್ಲಿ ಶ್ರೀ ಕ್ಷೇತ್ರದ ದಾರಂದ ಇಡುವ ಕಾರ್ಯಕ್ರಮ ಜರಗಿತು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.