ಸಕಲೇಶಪುರ ತಾಲೂಕಿನ ಬಾಳೆಕೆರೆ ಸಮೀಪ ನಡೆದ ಕಾರ್ಯಚರಣೆಯಲ್ಲಿ ಅರ್ಜುನ ಆನೆ ಮೃತಪಟ್ಟಿದೆ,
Sad News,Arjuna Eliphant Expire,
1. ಸಕಲೇಶಪುರ ತಾಲೂಕಿನ ಬಾಳೆಕೆರೆ ಸಮೀಪ ನಡೆದ ಕಾರ್ಯಚರಣೆಯಲ್ಲಿ ಅರ್ಜುನ ಆನೆ ಮೃತಪಟ್ಟಿದೆ,
ಎಂಟು ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ, ಕಾಡಾನೆ ಕಾರ್ಯಾಚರಣೆ ವೇಳೆ ಅಸುನೀಗಿದೆ. ಸಕಲೇಶಪುರ ತಾಲೂಕಿನ ಯಸಳೂರು ವಲಯದ ಬಾಳೆಕೆರೆ ಫಾರೆಸ್ಟ್ನಲ್ಲಿ ಈ ದುರ್ಘಟನೆ ನಡೆದಿದ್ದು, ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಅರ್ಜುನ ಆನೆ ಮೃತಪಟ್ಟ ಸುದ್ದಿ ತಿಳಿದು ಮಾವುತರು ಬಿಕ್ಕಿಬಿಕ್ಕಿ ಅಳುತ್ತಿದ್ದಾರೆ.