ಸಕಲೇಶಪುರ ತಾಲೂಕಿನ‌ ಬಾಳೆಕೆರೆ ಸಮೀಪ ನಡೆದ ಕಾರ್ಯಚರಣೆಯಲ್ಲಿ ಅರ್ಜುನ ಆನೆ ಮೃತಪಟ್ಟಿದೆ,

Sad News,Arjuna Eliphant Expire,

ಸಕಲೇಶಪುರ ತಾಲೂಕಿನ‌ ಬಾಳೆಕೆರೆ ಸಮೀಪ ನಡೆದ ಕಾರ್ಯಚರಣೆಯಲ್ಲಿ ಅರ್ಜುನ ಆನೆ ಮೃತಪಟ್ಟಿದೆ,
1 / 1

1. ಸಕಲೇಶಪುರ ತಾಲೂಕಿನ‌ ಬಾಳೆಕೆರೆ ಸಮೀಪ ನಡೆದ ಕಾರ್ಯಚರಣೆಯಲ್ಲಿ ಅರ್ಜುನ ಆನೆ ಮೃತಪಟ್ಟಿದೆ,

ಎಂಟು ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ, ಕಾಡಾನೆ ಕಾರ್ಯಾಚರಣೆ ವೇಳೆ ಅಸುನೀಗಿದೆ. ಸಕಲೇಶಪುರ ತಾಲೂಕಿನ ಯಸಳೂರು ವಲಯದ ಬಾಳೆಕೆರೆ ಫಾರೆಸ್ಟ್‌ನಲ್ಲಿ ಈ ದುರ್ಘಟನೆ ನಡೆದಿದ್ದು, ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಅರ್ಜುನ ಆನೆ ಮೃತಪಟ್ಟ ಸುದ್ದಿ ತಿಳಿದು ಮಾವುತರು ಬಿಕ್ಕಿಬಿಕ್ಕಿ ಅಳುತ್ತಿದ್ದಾರೆ.