ಹಾಸನಾಂಬೆ ದರ್ಶನ ಪಡೆದ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು ;

Hassan,Hassanambe,

ಹಾಸನಾಂಬೆ ದರ್ಶನ ಪಡೆದ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು ;
1 / 1

1. ಹಾಸನಾಂಬೆ ದರ್ಶನ ಪಡೆದ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು ;

ಹಾಸನಾಂಬೆಯ ದರ್ಶನದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪರಮೇಶ್ವರನ ಅನುಗ್ರಹದಿಂದ ಮುಂದಿನ ಬಾರಿ ಮೆಟ್ಟಿಲು ಹತ್ತಿ ಬರಲು ತಾಯಿ ಹಾಸನಾಂಬೆ ಶಕ್ತಿ ನೀಡುವ ನಂಬಿಕೆ ಇದೆ ಎಂದು ಹೇಳಿದರು.ನಾನು ಆರೋಗ್ಯವಾಗಿ ಮುಂದಿನ ಬಾರಿ ಬರುವಂತೆ ತಾಯಿಯಲ್ಲಿ ಆಶೀರ್ವಾದ ಬೇಡುತ್ತೇನೆ ಎಂದು ಹೇಳಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಶ್ರೀಕ್ಷೇತ್ರದ ಪ್ರಚಾರ ಮಾಡಿರುವುದರಲ್ಲಿ ಮಾಧ್ಯಮದ ಕೊಡುಗೆ ಅಪಾರವಾಗಿದೆ ಎಂದು ದೇವೇಗೌಡರು ತಿಳಿಸಿದರು.